ಉಡುಪಿ ನಗರಸಭೆ ಸಾಮಾನ್ಯ ಸಭೆ – ಶಾಸಕ ರಘುಪತಿ ಭಟ್ ಭಾಗಿ

ಉಡುಪಿ: ನಗರಸಭೆಯ ಸಾಮಾನ್ಯ ಸಭೆ ಇಂದು ಉಡುಪಿ ನಗರ ಸಭೆಯ ಸತ್ಯಮೂರ್ತಿ ಸ್ಮಾರಕ ಸಭಾ ಭವನದಲ್ಲಿ ನಡೆಯಿತು.

ಶಾಸಕ ಕೆ. ರಘುಪತಿ ಭಟ್ ಭಾಗವಹಿಸಿ ನಗರಸಭೆಯ ವಿವಿಧ ಕಾಮಗಾರಿಗಳ ಪ್ರಗತಿಯ ಬಗ್ಗೆ ಹಾಗೂ ಸಮರ್ಪಕವಾಗಿ ಕಾರ್ಯನಿರ್ವಹಿಸುವ ಬಗ್ಗೆ ಚರ್ಚಿಸಿದರು. ಕಾರ್ಯಸೂಚಿಯಲ್ಲಿ ತಿಳಿಸಿದಂತೆ ನಗರಸಭೆಯ ವಿವಿಧ ಯೋಜನೆಗಳ ಅನುಷ್ಠಾನದ ಬಗ್ಗೆ ಚರ್ಚಿಸಿ ನಿರ್ಣಯ ತೆಗೆದುಕೊಳ್ಳಲಾಯಿತು.

ನಗರ ಸಭೆಯ ಅಧ್ಯಕ್ಷೆಷಸುಮಿತ್ರಾ ಆರ್ ನಾಯಕ್, ಉಪಾಧ್ಯಕ್ಷ ಲಕ್ಷ್ಮೀ ಮಂಜುನಾಥ ಕೊಳ, ಪೌರಾಯುಕ್ತ ಉದಯ್ ಕುಮಾರ್ ಶೆಟ್ಟಿ, ನಗರ ಸಭೆಯ ಸದಸ್ಯರು ಮತ್ತು ನಗರಸಭೆಯ ಅಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply