ಸಮಾಜ ಸೇವಕ ಪವನ್ ಕುಮಾರ್ ಶಿರ್ವ ಆವರಿಂದ ಕರೋನ ವಾರಿಯರ್ಸ್‌ಗಳಿಗೆ ಆಹಾರ ವಸ್ತುಗಳ ಕಿಟ್ ವಿತರಣೆ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕುರ್ಕಾಲು ಗ್ರಾಮದಲ್ಲಿ ಸಮಾಜ ಸೇವಕ ಪವನ್ ಕುಮಾರ್ ಶಿರ್ವ ಅವರು ಕರೋನ ವಾರಿಯರ್ಸ್‌ ಆಗಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಆಹಾರ ಕಿಟ್ ವಿತರಿಸಿದರು….

ಈ ಸಂಧರ್ಭದಲ್ಲಿ ಕುರ್ಕಾಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಮಹೇಶ್ ಶೆಟ್ಟಿ ಬಿಳಿಯಾರು, ಉಪಾಧ್ಯಕ್ಷ  ಮಾರ್ಗರೆಟ್ ಸೀಮಾ ಡಿಸೋಜ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಚಂದ್ರಕಲಾ, ಸದಸ್ಯರಾದ ನತಲಿಯಾ ಮಾರ್ಟಿಸ್, ಪ್ರವೀಣ್ , ಪ್ರಶಾಂತ್  ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಮತ್ತು  ಆಶಾ ಕಾರ್ಯಕರ್ತೆಯವರು ಉಪಸ್ಥಿತರಿದ್ದರು..

 
 
 
 
 
 
 
 
 
 
 

Leave a Reply