ಶಾಸಕರುಗಳಿಂದ ಪೇಜಾವರ ಶ್ರೀಪಾದರ ಭೇಟಿ 

ಬೆಳ್ತಂಗಡಿ ಶಾಸಕ ಹರೀಶ್ ಪೂಂಜ , ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ , ದ ಕ ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಶೆಟ್ಟಿ , ಹಾಗೂ ರಾಜ್ಯ ಮಲೆನಾಡು ಅಭಿವೃದ್ಧಿ ಮಂಡಳಿ ನೂತನ ಸದಸ್ಯ ರಾಮ ಅಮೀನ್ ಪಚ್ಚನಾಡಿ ಅವರುಗಳು

ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರನ್ಮು ಬೆಳ್ತಂಗಡಿಯಲ್ಲಿ ಭೇಟಿಯಾಗಿ ಆಶೀರ್ವಾದ ಪಡೆದರು .‌

 
 
 
 
 
 
 
 
 
 
 

Leave a Reply