ಉಡುಪಿಗೆ ಆಗಮಿಸಿದ ಪೇಜಾವರ ಶ್ರೀ

ಅಯೋಧ್ಯೆಯಲ್ಲಿ ಶ್ರೀ ರಾಮ ದೇವರ ಪ್ರಾಣ ಪ್ರತಿಷ್ಠಾಪನೆ ಹಾಗೂ 48 ದಿನಗಳ ಮಂಡಲೋತ್ಸವವನ್ನು ವೈಭವದಿಂದ ನೆರವೇರಿಸಿ ಉಡುಪಿಗೆ ಪ್ರಥಮ ಭಾರಿಗೆ ಆಗಮಿಸುತ್ತಿರುವ ಪೇಜಾವರ ಮಠಾಧೀಶರಾದ ಪರಮ ಪೂಜ್ಯ ಶ್ರೀ ಶ್ರೀ ವಿಶ್ವ ಪ್ರಸನ್ನ ತೀರ್ಥ ಶ್ರೀಪಾದರನ್ನು ಇಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಉಡುಪಿ ಶಾಸಕರಾದ ಶ್ರೀ ಯಶ್ ಪಾಲ್ ಸುವರ್ಣ ಹಾಗೂ ಬಿಲ್ಲಾಡಿ ಪ್ರಥ್ವಿರಾಜ್ ಶೆಟ್ಟಿ ಜೊತೆಗೂಡಿ ಸ್ವಾಗತಿಸಿ ಶ್ರೀಪಾದರ ಆಶೀರ್ವಾದ ಪಡೆದರು.

 
 
 
 
 
 
 
 
 
 
 

Leave a Reply