ಸುದ್ದಿಕರಾವಳಿ ಎಡಿಜಿಪಿ ಭಾಸ್ಕರ್ ರಾವ್ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದರ ಭೇಟಿ By Janardhan Kodavoor/Team karavalixpress, - August 25, 2020 ರಾಜ್ಯದ ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಭಾಸ್ಕರ್ ರಾವ್ ಅವರು ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥ ಶ್ರೀ ಪಾದರ ಜನ್ಮನಕ್ಷತ್ರ ಪ್ರಯುಕ್ತ ಉಡುಪಿ ರಥಬೀದಿಯ ಶ್ರೀ ಪುತ್ತಿಗೆ ಮಠದಲ್ಲಿಮಂಗಳವಾರ ಭೇಟಿಯಾಗಿ ಅಭಿನಂದಿಸಿದರು.