ಪೆರ್ಡೂರು ರತ್ನಾಕರ ಕಲ್ಯಾಣಿಯವರಿಗೆ ಗೌರವಾಭಿನಂದನೆ

ಕಿದಿಯೂರು ಹೋಟೆಲ್ ಉಡುಪಿ ಇದರ ತೃತೀಯ ಅಷ್ಟ ಪವಿತ್ರ ನಾಗಮಂಡಲ ಉತ್ಸವದ ಧಾರ್ಮಿಕ ಸಭೆ ಯಲ್ಲಿ ಸುಮಾರು 25ವರ್ಷಗಳ ಕಾಲ ಮ್ಯಾನೇಜರ್ ಆಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ಪೆರ್ಡೂರ್ ರತ್ನಾಕರ ಕಲ್ಯಾಣಿ ಯವರನ್ನು ಅವರ ಸೇವಾ ಹಿರಿತನವನ್ನು ಪರಿಗಣಿಸಿ ಹೋಟೆಲ್ ನ ಎಮ್ ಡಿ ಶ್ರೀ ಭುವನೇಂದ್ರ ಕಿದಿಯೂರು, ಗಣ್ಯರ ಸಮ ಕ್ಷಮದಲ್ಲಿ ಗೌರವ ವಿಸಿ ಅಭಿನಂದಿಸಿದರು.

ಇತ್ತೀಚೆಗಷ್ಟೇ ಕಸಾಪ ಪುರಸ್ಕಾರವನ್ನು ಪಡೆದ ಹೆಮ್ಮೆ ಇವರದ್ದು.

 
 
 
 
 
 
 
 
 
 
 

Leave a Reply