ರೇಡಿಯೋ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ -ದೇಸಿ ಸೊಗಡು ಸಮುದಾಯ ಬಾನುಲಿ

ರೇಡಿಯೋ ಮಣಿಪಾಲ್ 90.4 Mhz, ಎಂ.ಐ.ಸಿ ಕ್ಯಾಂಪಸ್, ಮಣಿಪಾಲ -ದೇಸಿ ಸೊಗಡು ಸಮುದಾಯ ಬಾನುಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ ಪ್ರಾಯೋಜಿಸುವ “ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ ಜೀವಸಂಕುಲ”ಬಾನುಲಿ ಸರಣಿ ಕಾರ್ಯಕ್ರಮದಲ್ಲಿ ನವೆಂಬರ್ ತಿಂಗಳ ದಿನಾಂಕ 26 ರಂದು ಶುಕ್ರವಾರ ಸಂಜೆ 6 ಗಂಟೆಗೆ ಶೌಚಾಲಯಗಳ ಸ್ವಚ್ಛತಾ ಪರಿವೀಕ್ಷಣೆಯ ಅಗತ್ಯತೆ ಕುರಿತು ಕಾರ್ಯಕ್ರಮ ಪ್ರಸಾರವಾಗಲಿದೆ. 

ಭಾರತೀಯ ಅಂಚೆ ಇಲಾಖೆಯ ಉದ್ಯೋಗಿ ಪೂರ್ಣಿಮಾ ಜನಾರ್ದನ್ , ಸಾಮಾಜಿಕ ಕಾರ್ಯಕರ್ತ ದಿನಕರ ಬೆಂಗ್ರೆ, ಪ್ರತಾಪ್ ಉದ್ಯಾವರ, ಮುಕ್ತಾ ಶ್ರೀನಿವಾಸ್ ಭಟ್, ಮಣಿಪಾಲ ಬಾರತೀಯ ವಿಕಾಸ ಟ್ರಸ್ಟ್ ನ ಕಾರ್ಯಕ್ರಮ ಸಂಯೋಜಕಿ ಲಕ್ಷ್ಮೀ ಬಾಯಿ ಮತ್ತು ಕಾರ್ಯಕ್ರಮ ಅಧಿಕಾರಿ ಪ್ರತಿಮಾ, ಗೃಹಿಣಿ ಮಾಲತಿ ರಮೇಶ್ ಭಂಡಾರಿ ಕೆಮ್ಮಣ್ಞು ಪಾಲ್ಗೊಳ್ಳಲಿದ್ದಾರೆ. ನವೆಂಬರ್ 27 ಮಧ್ಯಾಹ್ನ 1ಗಂಟೆಗೆ ಇದರ ಮರುಪ್ರಸಾರವಿರುವುದು.

 
 
 
 
 
 
 
 
 
 
 

Leave a Reply