ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ಭಜಕರ ವಿರುದ್ಧ, ಹಿಂದೂ ಸಂಘಟನೆ ವಿರುದ್ಧ ಅವಹೇಳನಾಕಾರಿಯಾಗಿ ಪೋಸ್ಟ್ ಹಾಕುತ್ತಿದ್ದ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯನ್ನು ಅಮಾನತುಗೊಳಿಸಲಾಗಿದೆ.
ಸಂಜೀವ ಪೂಜಾರಿ ವಿರುದ್ಧ ಹಿಂದೂ ಸಂಘಟನೆಗಳು ಅಮಾನತಿಗೆ ಒತ್ತಾಯಿಸಿದ್ದು, ಪ್ರತಿಭಟನೆ ನಡೆಸಿದ್ವು. ಕೊನೆಗೂ ಇವರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.