ಹಿಂದೂ ಭಜಕರ ವಿರುದ್ಧ ಅವಹೇಳನಾಕಾರಿ ಪೋಸ್ಟ್; ಅರಣ್ಯಾಧಿಕಾರಿ ಸಂಜೀವ ಪೂಜಾರಿ ಅಮಾನತು!

ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ಭಜಕರ ವಿರುದ್ಧ, ಹಿಂದೂ ಸಂಘಟನೆ ವಿರುದ್ಧ ಅವಹೇಳನಾಕಾರಿಯಾಗಿ ಪೋಸ್ಟ್‌ ಹಾಕುತ್ತಿದ್ದ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯನ್ನು ಅಮಾನತುಗೊಳಿಸಲಾಗಿದೆ.

ಸಂಜೀವ ಪೂಜಾರಿ ವಿರುದ್ಧ ಹಿಂದೂ ಸಂಘಟನೆಗಳು ಅಮಾನತಿಗೆ ಒತ್ತಾಯಿಸಿದ್ದು, ಪ್ರತಿಭಟನೆ ನಡೆಸಿದ್ವು. ಕೊನೆಗೂ ಇವರ ಹೋರಾಟಕ್ಕೆ ಜಯ ಸಿಕ್ಕಂತಾಗಿದೆ.

 
 
 
 
 
 
 
 
 
 
 

Leave a Reply