ರೋಟರಿ ಕ್ಲಬ್ ಪೆರ್ಡೂರು ವತಿಯಿಂದ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ

ಪೆರ್ಡೂರು : ರೋಟರಿ ಕ್ಲಬ್ ಪೆರ್ಡೂರು ವತಿಯಿಂದ ಶ್ರೀ ಕೃಷ್ಣಾ ಕ್ಲಿನಿಕ್ ಮತ್ತು ವೈದ್ಯಕೀಯ ಪ್ರಕೋಷ್ಠದ ಸಹಯೋಗದಲ್ಲಿ ವನಮಹೋತ್ಸವ ಮತ್ತು ಸಸಿ ವಿತರಣಾ ಕಾರ್ಯಕ್ರಮ ಇಂದು ಮಂಗಲ್ಯಾ ಸಭಾ ಭವನದಲ್ಲಿ ನಡೆಯಿತು.

ವೈದ್ಯಕೀಯ ಪ್ರಕೋಷ್ಠ ಸಂಚಾಲಕ ಡಾ. ರಾಮಚಂದ್ರ ಕಾಮತ್ ವಿವಿಧ ಗಿಡಗಳ ಬಗ್ಗೆ ಮಾಹಿತಿ ನೀಡಿ ಶುಭ ಹಾರೈಸಿದರು.

ರೋಟರಿ ಅಧ್ಯಕ್ಷ ಸಂತೋಷ ಕುಲಾಲ್, ಕಾರ್ಯಕ್ರಮದ ಸಂಘಟಕ ಡಾ. ಜಿ.ಎಸ್.ಕೆ ಭಟ್, ಡಾ. ವಿದ್ಯಾಧರ ಶೆಟ್ಟಿ, ಬ್ರಹ್ಮಾವರ ಜಯಂಟ್ಸ್ ಅಧ್ಯಕ್ಷ ಸುಂದರ ಪೂಜಾರಿ, ರಾಘವೇಂದ್ರ ಪ್ರಭು ಕರ್ವಾಲು, ರೋಟರಿ ಪದಾಧಿಕಾರಿಗಳು ಭಾಗವಹಿಸಿದ್ದರು.

 
 
 
 
 
 
 
 
 
 
 

Leave a Reply