ತೆಂಕಪೇಟೆ ; ಶ್ರೀ ಶಾರದೆ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರ ಅಭ್ಯಾಸ

ಉಡುಪಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ತೆಂಕಪೇಟೆ ಉಡುಪಿ , ನವರಾತ್ರಿ ವಿಜಯ ದಶಮಿ ಅಂಗವಾಗಿ ಶ್ರೀ ದೇವರ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರ ಅಭ್ಯಾಸ ನೆಡೆಯಿತು ವಿನಾಯಕ ಭಟ್ ಧಾರ್ಮಿಕ ಪೂಜಾ ಕಾರ್ಯ ದಲ್ಲಿ ನೆಡೆಸಿಕೊಟ್ಟರು , ಸಮಾಜ ಬಂದವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply