ಸುದ್ದಿಕರಾವಳಿ ತೆಂಕಪೇಟೆ ; ಶ್ರೀ ಶಾರದೆ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರ ಅಭ್ಯಾಸ By Janardhan Kodavoor/Team karavalixpress, - October 8, 2022 ಉಡುಪಿ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ತೆಂಕಪೇಟೆ ಉಡುಪಿ , ನವರಾತ್ರಿ ವಿಜಯ ದಶಮಿ ಅಂಗವಾಗಿ ಶ್ರೀ ದೇವರ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರ ಅಭ್ಯಾಸ ನೆಡೆಯಿತು ವಿನಾಯಕ ಭಟ್ ಧಾರ್ಮಿಕ ಪೂಜಾ ಕಾರ್ಯ ದಲ್ಲಿ ನೆಡೆಸಿಕೊಟ್ಟರು , ಸಮಾಜ ಬಂದವರು ಉಪಸ್ಥಿತರಿದ್ದರು.