ಸುರತ್ಕಲ್ ಟೋಲ್ ಬಂದ್!

ಸುದೀರ್ಘ ಪ್ರತಿಭಟನೆಯ ನಂತರ ಸುರತ್ಕಲ್ ನಲ್ಲಿ ಟೋಲ್ ಸಂಗ್ರಹವನ್ನು ಹಿಂಪಡೆಯಲು ಸರ್ಕಾರ ನಿರ್ಧರಿಸಿದೆ. ಸುರತ್ಕಲ್ ನಲ್ಲಿ ಟೋಲ್ ಸಂಗ್ರಹವನ್ನು ನಿಲ್ಲಿಸಲು ಸರ್ಕಾರ ಆದೇಶ ಹೊರಡಿಸಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಧನ್ಯವಾದ ಅರ್ಪಿಸಿದ್ದಾರೆ.

ಇದಕ್ಕೂ ಮುನ್ನ ಸುರತ್ಕಲ್ ಟೋಲ್ ಗೇಟ್ ಮುಚ್ಚುವಂತೆ ಒತ್ತಾಯಿಸಿ ಸುರತ್ಕಲ್ ಟೋಲ್ ಗೇಟ್ ಹೋರಾಟ ಸಮಿತಿಯು ಸಂಘಟನೆಗಳೊಂದಿಗೆ ಸುರತ್ಕಲ್ ಟೋಲ್ ಗೇಟ್ ಬಳಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿತ್ತು. ಇದೀಗ ಅದರ ಫಲವಾಗಿ ಜಯ ಲಭಿಸಿದೆ.

 
 
 
 
 
 
 
 
 
 
 

Leave a Reply