ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ವತಿಯಿಂದ ಗೃಹ ನಿರ್ಮಾಣಕ್ಕಾಗಿ ಆರ್ಥಿಕ ಸಹಕಾರ

ಉಡುಪಿ : ಸಂಸ್ಕೃತಿ ವಿಶ್ವ ಪ್ರತಿಷ್ಠಾನ (ರಿ) ಉಡುಪಿ ವತಿಯಿಂದ ಇಬ್ಬರು ಕಲಾವಿದರಿಗೆ ಗೃಹ ನಿರ್ಮಾಣಕ್ಕಾಗಿ ಆರ್ಥಿಕ ಸಹಕಾರವನ್ನು ನೀಡಲಾಯಿತು.

ಸಂಸ್ಥೆಯ ಗೌರವಾಧ್ಯಕ್ಷ ವಿಶ್ವನಾಥ ಶೆಣೈ ,ಅಧ್ಯಕ್ಷ ಪ್ರೊ. ಶಂಕರ್, ಉಪಾಧ್ಯಕ್ಷರುಗಳಾದ ಮರವಂತೆ ನಾಗರಾಜ್ ಹೆಬ್ಬಾರ್, ಸಂಧ್ಯಾ ಶೆಣೈ , ಪ್ರಧಾನ ಕಾರ್ಯದರ್ಶಿ ಗಿರೀಶ್ ತಂತ್ರಿ, ಖಜಾಂಚಿ ರಾಜೇಶ್ ಭಟ್ ಪಣಿಯಾಡಿ, ಕಾರ್ಯದರ್ಶಿ ಶಿಲ್ಪ ಜೋಷಿ ಮತ್ತಿತರರು ಉಪಸ್ಥಿತರಿದ್ದರು.

 
 
 
 
 
 
 
 
 

Leave a Reply