ಮಂಗಳೂರು ತಾ.ಪಂ: ಕಾರ್ಯನಿರ್ವಾಹಕ ಅಧಿಕಾರಿಯವರಿಗೆ ಬೀಳ್ಕೊಡುಗೆ

ವಿರಾಜಪೇಟೆ ತಾಲ್ಲೂಕು ಪಂಚಾಯಿತಿಗೆ ವರ್ಗಾವಣೆಗೊಂಡ ಮಂಗಳೂರು ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯವರಾದ ಕೆ.ಸಿ ಅಪ್ಪಣ್ಣ ಅವರಿಗೆ ತಾಲೂಕು ಪಂಚಾಯತ್ ವತಿಯಿಂದ ಬೀಳ್ಕೊಡುಗೆ ಸಮಾರಂಭ ದಿನಾಂಕ 6-6-2024 ರಂದು ನೆರವೇರಿತು.

 ಈ ವೇಳೆ ಮಹೇಶ್ ಅಂಬೆಕಲ್ಲು, ಸಹಾಯಕ ನಿರ್ದೇಶಕರು ನರೇಗಾ (ಗ್ರಾ&ಉ), ಅಬೂಬಕ್ಕರ್, ಸಹಾಯಕ ನಿರ್ದೇಶಕರು ಪಂಚಾಯತ್ ರಾಜ್ ವಿಭಾಗ, ಪರಮೇಶ್ ಸಹಾಯಕ ಲೆಕ್ಕಾಧಿಕಾರಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಕಾರ್ಯದರ್ಶಿಗಳು, ತಾ.ಪಂ ಮತ್ತು ಗ್ರಾ.ಪಂ ಸಿಬ್ಬಂದಿಗಳು ಹಾಜರಿದ್ದರು.

 
 
 
 
 
 
 
 
 
 
 

Leave a Reply