ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಉಡುಪಿ; ಜಿಲ್ಲಾಧಿಕಾರಿಗಳಿಗೆ ಮನವಿ

ಹೆಜಮಾಡಿ ಟೋಲ್ ಫ್ಲಾಜಾದಲ್ಲಿ ಸುರತ್ಕಲ್ ಟೋಲ್ ಸುಂಕ ಸಂಗ್ರಹಕ್ಕೆ ಅವಕಾಶ ನೀಡಬಾರದು, ತಕ್ಷಣವೇ ಜಿಲ್ಲಾಡಳಿತದ ಸಭೆ ನಡೆಸಬೇಕು. ಎಂದು ಒತ್ತಾಯಿಸಿ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಉಡುಪಿ ಜಿಲ್ಲಾಧಿಕಾರಿಗಳಿಗೆ ಮನವಿ ನೀಡಲಾಯಿತು
ಮುಖಂಡರಾದ ಮುನೀರ್ ಕಾಟಿಪಲ್ಲ,ಕಿಶನ್ ಹೆಗ್ಡೆ ಕೊಳ್ಕೆಬೈಲ್,ಶೇಖರ್ ಹೆಜಮಾಡಿ, ಮಾಜಿ ಶಾಸಕರಾದ ವಿನಯಕುಮಾರ್ ಸೊರಕೆ,ಗೋಪಾಲ ಪೂಜಾರಿ,ರಮೇಶ್ ಕಾಂಚನ್,ಕವಿರಾಜ್. ಎಸ್,ಪ್ರಖ್ಯಾತ್ ಶೆಟ್ಟಿ, ಯತೀಶ್ ಕರ್ಕೇರ,ಶೀನಿವಾಸ್ ಹೆಬ್ಬಾರ್ ಉಪಸ್ಥಿತರಿದ್ದರು

 
 
 
 
 
 
 
 
 
 
 

Leave a Reply