ತುಳು ಶಿವಳ್ಳಿ ಮಾಧ್ವಮಹಾಮಂಡಲ (ರಿ) ಉಡುಪಿಯ ಸಂಯೋಜನೆಯಲ್ಲಿ ತುಳಸಿ ಸಂಕೀರ್ತನಾ ಸ್ಪರ್ಧೆ

ಉಡುಪಿ : ಶ್ರೀಕೃಷ್ಣಮಠದ ಮಧ್ವಮಂಟಪದಲ್ಲಿ, ಪರ್ಯಾಯ ಅದಮಾರು ಮಠದ ಆಶ್ರಯದಲ್ಲಿ, ತುಳು ಶಿವಳ್ಳಿ ಮಾಧ್ವಮಹಾಮಂಡಲ (ರಿ) ಉಡುಪಿಯ ಸಂಯೋಜನೆಯಲ್ಲಿ ತುಳಸಿ ಸಂಕೀರ್ತನಾ ಸ್ಪರ್ಧೆಯನ್ನು ಪರ್ಯಾಯ ಪೀಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ದೀಪ ಬೆಳಗಿಸಿ ಉದ್ಘಾಟಿಸಿದರು.

ನಂತರ ಬೈಲೂರು ಮಾತೃ ಮಂಡಳಿ ಮತ್ತು ಅಂಬಲಪಾಡಿ ಬಾಲಕರಿಂದ ಸಂಕೀರ್ತನೆ ನಡೆಯಿತು.ಬೈಲೂರು ಮಾತೃ ಮಂಡಳಿ ಮತ್ತು ಅಂಬಲಪಾಡಿ ಬಾಲಕರಿಂದ ಸಂಕೀರ್ತನೆ ನಡೆಯಿತು.ತು.ಶಿ.ಮಾ.ಮ ದ ಪದಾಧಿಕಾರಿಕರಿಗಳು, ಸದಸ್ಯರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply