ಸುದ್ದಿಕರಾವಳಿ ಉಡುಪಿ ಶ್ರೀಚಂದ್ರಮೌಳೀಶ್ವರ ದೇವರ ವಾರ್ಷಿಕ ರಥೋತ್ಸವ By Janardhan Kodavoor/Team karavalixpress, - November 25, 2022 ಉಡುಪಿ ಶ್ರೀಚಂದ್ರಮೌಳೀಶ್ವರ ದೇವರ ವಾರ್ಷಿಕ ರಥೋತ್ಸವವು ಪುತ್ತಿಗೆ ಮಠಾಧೀಶರಾದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಪೇಜಾವರ ಮಠಾಧೀಶರಾದ ಶ್ರೀವಿಶ್ವಪ್ರಸನ್ನತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ವಿಜೃಂಭಣೆಯಿಂದ ನೆರವೇರಿತು.