ಶಾಸಕ ಕೆ ರಘುಪತಿ ಭಟ್ ರವರ ನೇತೃತ್ವದಲ್ಲಿ ಹಾಗು ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಉಪಸ್ಥಿತಿ ಯಲ್ಲಿ ನಡೆದ ಪಕ್ಷದ ವರಿಷ್ಠರ ಸಮಿತಿ ಸಭೆಯಲ್ಲಿ ಉಡುಪಿ ನಗರಸಭೆಯ ಅಧ್ಯಕ್ಷರಾಗಿ ಪರ್ಕಳ ವಾರ್ಡ್ ನ ಮೂರು ಬಾರಿ ವಿಜೇತೆ ನಗರಸಭಾ ಸದಸ್ಯೆ ಸುಮಿತ್ರಾ ಆರ್ ನಾಯಕ್ ಹಾಗು ಉಪಾಧ್ಯಕ್ಷರಾಗಿ ಮಲ್ಪೆ ಕೊಳ ವಾರ್ಡ್ ನ ನಗರಸಭಾ ಸದಸ್ಯೆ ಲಕ್ಷ್ಮಿ ಮಂಜುನಾಥ್ ಕೊಳ ರಇವರನ್ನ ಪಕ್ಷವು ಅದಿಕೃತವಾಗಿ ಘೋಷಣೆ ಮಾಡಿದೆ ಎಂದು ಉಡುಪಿ ನಗರ ಬಿಜೆಪಿ ಅಧ್ಯಕ್ಷರು ಮಹೇಶ್ ಠಾಕೂರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ