ರಾ.ಹೆ. 169A ಚತುಷ್ಪಥ ರಸ್ತೆ ಗುದ್ದಲಿ ಪೂಜೆ

ಉಡುಪಿ ಜಿಲ್ಲೆಯಲ್ಲಿ ₹355.72 ಕೋಟಿ ವೆಚ್ಚದಲ್ಲಿ ಚತುಷ್ಪಥಗೊಳ್ಳಲಿರುವ ರಾಷ್ಟ್ರೀಯ ಹೆದ್ದಾರಿ 169A, ಹೆಬ್ರಿ-ಪರ್ಕಳ-ಕರಾವಳಿ ಬೈಪಾಸ್-ಮಲ್ಪೆ ರಸ್ತೆಯ ಗುದ್ದಲಿ ಪೂಜೆಯನ್ನು, ಕೇಂದ್ರ ಕೃಷಿ ರಾಜ್ಯ ಸಚಿವೆ, ಶೋಭಾ ಕರಂದ್ಲಾಜೆಯವರು ಇಂದು ಪೆರ್ಡೂರು ನಗರದಲ್ಲಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಕ್ಷೇತ್ರದ ಶಾಸಕರಾದ ಶ್ರೀ ಲಾಲಾಜಿ ಆರ್ ಮೆಂಡನ್, ಉಡುಪಿ ಶಾಸಕರಾದ ಶ್ರೀ ರಘುಪತಿ ಭಟ್, ಅಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥತರಿದ್ದರು.

 
 
 
 
 
 
 
 
 
 
 

Leave a Reply