ಉಡುಪಿ :ಜಾಮಿಯಾ ಮಸೀದಿಯ ವಠಾರದಲ್ಲಿ 73ನೇ ಗಣರಾಜ್ಯೋತ್ಸವ

ಉಡುಪಿ : ಜಾಮಿಯಾ ಮಸೀದಿಯ ವಠಾರದಲ್ಲಿ 73ನೇ ಗಣರಾಜ್ಯೋತ್ಸವವನ್ನು ಆಚರಿಸಲಾಯಿತು. ಜಾಮಿಯ ಮಸೀದಿಯ ಖತೀಬ್ ಮೌಲಾನ ರಶೀದ್ ಅಹಮದ್ ನದ್ವಿ ಧ್ವಜಾರೋಹಣಗೈದು ಸಂಧರ್ಭೋಚಿತವಾಗಿ ಮಾತನಾಡಿದರು. 

ಅಧ್ಯಕ್ಷತೆಯನ್ನು ಮಸೀದಿಯ ಅಧ್ಯಕ್ಷ ಮಹಮದ್ ಅರ್ಷದ್ ವಹಿಸಿದ್ದರು. ಮಸೀದಿಯ ಪ್ರಧಾನ ಕಾರ್ಯದರ್ಶಿ ವಿ ಎಸ್ ಉಮರ್ ಸ್ವಾಗತಿಸಿದರು. ಸಮಿತಿಯ ಸದಸ್ಯರಾದ ಕರಾ ಮತ್ ಆಲಿ, ಮುನೀರ್ ಮಹಮದ್, ಖಾಲಿದ್, ತಬ್ರೆ ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply