ಯುಪಿಎಂಸಿ ಕಾಲೇಜಿನ ನಿವೃತ್ತ ಪ್ರಾಚಾರ್ಯರಾದ ಡಾ. ಮಧುಸೂದನ ಭಟ್ ಇವರಿಗೆ ಗುರುವಂದನೆ

ಕುಂಜಿಬೆಟ್ಟು ಉಪೇಂದ್ರ ಪೈ ಮೆಮೋರಿಯಲ್ ಕಾಲೇಜಿನಲ್ಲಿ ಜು‍ಲೈ 10 ರಂದು ಜರಗಿದ ಎಕ್ಸ್ ಪ್ಲೋರಿಕಾ -2023 ಉತ್ಸವದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅಂತಿಮ ಬಿಬಿಎ, ಬಿ.ಕಾಂ ಪದವಿಯ ವಿದ್ಯಾರ್ಥಿಗಳು ಕಾಲೇಜಿನ ನಿವೃತ್ತ ಪ್ರಾಚಾರ್ಯರಾದ ಡಾ. ಮಧುಸೂದನ ಭಟ್ ಇವರಿಗೆ ಗುರುವಂದನೆ ಸಲ್ಲಿಸಿದರು. ಕಾಲೇಜಿನ ಪ್ರಾಚಾರ್ಯರಾದ ಶ್ರೀಮತಿ ಆಶಾ ಕುಮಾರಿ, ವಾಣಿಜ್ಯ ವಿಭಾಗದ ಮುಖ್ಯಸ್ಥೆ ಶ್ರೀಮತಿ ಪ್ರಭಾ ಕಾಮತ್, ಕಾರ್ಯಕ್ರಮದ ಅಧ್ಯಾಪಕ ಸಂಯೋಜಕ ಶ್ರೀ ಹರಿಕೇಶವ್ ಹಾಗೂ ಅಂತಿಮ ಪದವಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply