ಸುದ್ದಿಕರಾವಳಿ ಸರಕಾರಿ ಪದವಿ ಪೂರ್ವ ಕಾಲೇಜು ಉಪ್ಪುಂದದ ವಿದ್ಯಾರ್ಥಿಗಳಿಂದ ಇಸ್ರೋ ವಿಜ್ಞಾನಿಗಳಿಗೆ ಅಭಿನಂದನೆ By Janardhan Kodavoor/Team karavalixpress, - August 24, 2023 ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜು, ಪ್ರೌಢಶಾಲಾ ವಿಭಾಗ ಉಪ್ಪುಂದದ ವಿದ್ಯಾರ್ಥಿಗಳಿಂದ ಚಂದ್ರಯಾನ 3 ಯಶಸ್ವಿ ಉಡಾವಣೆ ಗೊಳಿಸಿದ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಲು ಇಸ್ರೋ ಲಾಂಛನದ ವಿನ್ಯಾಸವನ್ನು ರಚಿಸಿ ಅಭಿನಂದಿಸಿದರು