ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಸಂಸ್ಥೆಯಿಂದ ಅಲೆವೂರಿನಲ್ಲಿ ವನಮಹೋತ್ಸವ

ಉಡುಪಿ :- ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ತರಬೇತಿ ಸಂಸ್ಥೆ ಪ್ರಗತಿ ನಗರ ಅಲೆವೂರಿನಲ್ಲಿ ವನಮಹೋತ್ಸವ ಕಾರ್ಯಕ್ರಮ ಇಂದು ನಡೆಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್ ಬೆಕ್ಕೇರಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು.

ಸಂಸ್ಥೆಯ ಜಿಲ್ಲಾ ಕಮಿಷನರ್ ಡಾ.ವಿಜಯೀoದ್ರ ವಸಂತ್, ಸುವರ್ಣ ಎಂಟರ್ ಪ್ರೈಸಸ್ ನ ಮಧುಸೂಧನ್ ಹೇರೂರು, ರವಿರಾಜ್ ಹೆಚ್.ಪಿ, ರಾಘವೇಂದ್ರ ಕರ್ವಾಲು ಸ್ಕೌಟ್ಸ್ ಮತ್ತು ಗೈಡ್ಸ್ ಪದಾಧಿಕಾರಿಗಳು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply