ಸಿಂಡಿಕೇಟ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿವರೆಗಿನ ರಸ್ತೆ​ ಇನ್ನು “​ಡಾ.ವಿ.ಎಸ್.ಆಚಾರ್ಯ ರಸ್ತೆ’

ಮಣಿಪಾಲ: ಸಿಂಡಿಕೇಟ್ ಸರ್ಕಲ್ ನಿಂದ ಜಿಲ್ಲಾಧಿಕಾರಿ ಕಚೇರಿ ವರೆಗಿನ ರಸ್ತೆಯನ್ನು ಡಾ.ವಿ.ಎಸ್.ಆಚಾರ್ಯ ರಸ್ತೆ’ ಎಂದು ಈಗಾಗಲೇ ನಾಮಕರಣ ಮಾಡಲಾಗಿದೆ.

ಈ ರಸ್ತೆಯನ್ನು ಡಾ.ವಿ.ಎಸ್.ಆಚಾರ್ಯರ ಜನ್ಮದಿನದ ಪ್ರಯುಕ್ತ ಜುಲೈ 6 ರಂದು ಬೆಳಗ್ಗೆ 8.30 ಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಉದ್ಘಾಟಿಸಲಿದ್ದಾರೆ ಎಂದು ನಗರಸಭೆಯ ಪ್ರಕಟಣೆ ತಿಳಿಸಿದೆ.

 
 
 
 
 
 
 
 
 
 
 

Leave a Reply