ಉಡುಪಿ ನಗರ ಯುವ ಮೋರ್ಚಾದಿಂದ ಮನೆ ಬಾಗಿಲಿಗೆ ಔಷಧಿ ಮತ್ತು ಅಗತ್ಯ ವಸ್ತುಗಳ ಪೂರೈಕೆ

ಉಡುಪಿ: ಕೊರೋನ ಹಿನ್ನಲೆಯಲ್ಲಿ ಶಾಸಕ ಕೆ. ರಘುಪತಿ ಭಟ್ ಮಾರ್ಗದರ್ಶನದಲ್ಲಿ, ಉಡುಪಿ ನಗರ ಬಿಜೆಪಿ ಅಧ್ಯಕ್ಷ ಮಹೇಶ್ ಠಾಕೊರ್ ನೇತೃತ್ವದಲ್ಲಿ ಉಡುಪಿ ನಗರ ವ್ಯಾಪ್ತಿಯಲ್ಲಿ ಲಾಕ್ ಡೌನ್ ಹಿನ್ನೆಲೆಯಲ್ಲಿ ಮತ್ತು ಸೀಲ್ ಡೌನ್ ಆದ ಮನೆಗಳಿಗೆ ಅಗತ್ಯ ದಿನಸಿ ವಸ್ತುಗಳ ಪೂರೈಕೆ ಹಾಗೊ ಹಿರಿಯ ನಾಗರಿಕರಿಗೆ ಔಷಧಿಗಳನ್ನು ಮನೆ ಬಾಗಿಲಿಗೆ ತಲುಪಿಸುವ ಕೆಲಸವನ್ನು ನಗರ ಯುವ ಮೋರ್ಚಾದ ಅಧ್ಯಕ್ಷ ರೋಶನ್ ಶೆಟ್ಟಿ ಅವರ ತಂಡ ಮಾಡಲಿದೆ ಎಾಂದು ಉಡುಪಿ ನಗರ ಬಿಜೆಪಿ ತಿಳಿಸದೆ.

 ಅಗತ್ಯ ವಸ್ತುಗಳು ಮತ್ತು ಔಷಧಿಗಳು ಬೇಕಾದಲ್ಲಿ ಒಂದು ದಿನ ಮುಂಚಿತವಾಗಿ ಸಹಾಯವಾಣಿ ನಂ. 7795075034 ಮತ್ತು 8310450865  ಗೆ ಕರೆ ಮಾಡಿ ಕರೆ ಮಾಡಿ ತಿಳಿಸಬೇಕು.ಮನೆಗೆ ವಸ್ತುಗಳು ತಲುಪಿದ ನಂತರ ಮೊತ್ತವನ್ನು ಪಾವತಿಸಬೇಕು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

 
 
 
 
 
 
 
 
 
 
 

Leave a Reply