ಯುವ ಜೇಸಿ ವಿಭಾಗದ ವಲಯ ನಿರ್ದೇಶಕರಾಗಿ ರಾಘವೇಂದ್ರ ಪ್ರಭು, ಕರ್ವಾಲು ಆಯ್ಕೆ

ಉಡುಪಿ : ಜೇಸಿಐ ಭಾರತ ವಲಯ 15 ಇದರ ಯುವ ಜೇಸಿ ವಿಭಾಗದ ವಲಯ ನಿರ್ದೇಶಕರಾಗಿ ಪೂರ್ವ ವಲಯ ಉಪಾಧ್ಯಕ್ಷ ರಾಘವೇಂದ್ರ ಪ್ರಭು, ಕರ್ವಾಲು ಆಯ್ಕೆಯಾಗಿದ್ದಾರೆ.

ವಲಯಾಧ್ಯಕ್ಷ ರೋಯನ್ ಉದಯ್ ಕ್ರಾಸ್ತಾ ನೇತೃತ್ವದ ವಲಯಾಡಳಿತ ಮಂಡಳಿಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.

 
 
 
 
 
 
 
 
 
 
 

Leave a Reply