ಸುದ್ದಿಕರಾವಳಿ ಯುವ ಜೇಸಿ ವಿಭಾಗದ ವಲಯ ನಿರ್ದೇಶಕರಾಗಿ ರಾಘವೇಂದ್ರ ಪ್ರಭು, ಕರ್ವಾಲು ಆಯ್ಕೆ By Janardhan Kodavoor/Team karavalixpress, - January 23, 2022 ಉಡುಪಿ : ಜೇಸಿಐ ಭಾರತ ವಲಯ 15 ಇದರ ಯುವ ಜೇಸಿ ವಿಭಾಗದ ವಲಯ ನಿರ್ದೇಶಕರಾಗಿ ಪೂರ್ವ ವಲಯ ಉಪಾಧ್ಯಕ್ಷ ರಾಘವೇಂದ್ರ ಪ್ರಭು, ಕರ್ವಾಲು ಆಯ್ಕೆಯಾಗಿದ್ದಾರೆ. ವಲಯಾಧ್ಯಕ್ಷ ರೋಯನ್ ಉದಯ್ ಕ್ರಾಸ್ತಾ ನೇತೃತ್ವದ ವಲಯಾಡಳಿತ ಮಂಡಳಿಯಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.