ಗಾಂಧಿ ಜಯಂತಿ ಪ್ರಯುಕ್ತ ಮಲ್ಪೆ ಬೀಚ್ ಬಳಿಯಲ್ಲಿರುವ ಗಾಂಧೀಜಿ ಪ್ರತಿಮೆಗೆ ಶಾಸಕ ಕೆ. ರಘುಪತಿ ಭಟ್ ರವರು ಮಾಲಾರ್ಪಣೆ ಮಾಡಿ ನಮನ ಸಲ್ಲಿಸಿದರು.
ಜಿಲ್ಲಾಧಿಕಾರಿ ಜಿ. ಜಗದೀಶ್, ಪೋಲಿಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ನಗರಸಭೆಯ ಪೌರಾಯುಕ್ತ ಆನಂದ್ ಸಿ ಕಲ್ಲೋಲಿಕರ್, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರಾಘವೇಂದ್ರ ಕಿಣಿ ಮತ್ತು ಸ್ಕೌಟ್ ಗೈಡ್ಸ್ ವಿಧ್ಯಾರ್ಥಿಗಳು ಉಪಸ್ಥಿತರಿದ್ದರು