ವಕ್ಫ್ ಬೋರ್ಡ್ ನೇಮಕಾತಿ ಅಕ್ರಮ; ಎಎಪಿ ಶಾಸಕ ಅಮಾನತುಲ್ಲಾ ಖಾನ್ ಪೊಲೀಸ್ ಕಸ್ಟಡಿಗೆ

ದೆಹಲಿ ವಕ್ಫ್ ಬೋರ್ಡ್ ನೇಮಕಾತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಎಎಪಿ ಶಾಸಕ ಅಮಾನತುಲ್ಲಾ ಖಾನ್ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.
ದೆಹಲಿಯ ಭ್ರಷ್ಟಾಚಾರ ನಿಗ್ರಹ ದ ಶುಕ್ರವಾರದಂದು ಅಮಾನತುಲ್ಲಾ ಖಾನ್ ಅವರ ಸಹಾಯಕರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ ಬಳಿಕ ಅವರನ್ನು ಬಂಧಿಸಿದ್ದರು.

ದಾಳಿಯ ವೇಳೆ ಅಧಿಕಾರಿಗಳು ಒಂದು ಬೆರೆಟ್ಟಾ ಆಯುಧ ಮತ್ತು ಕೆಲವು ಕಾಟ್ರಿಡ್ಜ್‌ಗಳು ಮತ್ತು 12 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದಾರೆ.

 
 
 
 
 
 
 
 
 
 
 

Leave a Reply