ದೆಹಲಿ ವಕ್ಫ್ ಬೋರ್ಡ್ ನೇಮಕಾತಿಯಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಎಎಪಿ ಶಾಸಕ ಅಮಾನತುಲ್ಲಾ ಖಾನ್ ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.
ದೆಹಲಿಯ ಭ್ರಷ್ಟಾಚಾರ ನಿಗ್ರಹ ದ ಶುಕ್ರವಾರದಂದು ಅಮಾನತುಲ್ಲಾ ಖಾನ್ ಅವರ ಸಹಾಯಕರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ ಬಳಿಕ ಅವರನ್ನು ಬಂಧಿಸಿದ್ದರು.
ದಾಳಿಯ ವೇಳೆ ಅಧಿಕಾರಿಗಳು ಒಂದು ಬೆರೆಟ್ಟಾ ಆಯುಧ ಮತ್ತು ಕೆಲವು ಕಾಟ್ರಿಡ್ಜ್ಗಳು ಮತ್ತು 12 ಲಕ್ಷ ರೂ. ನಗದು ವಶಪಡಿಸಿಕೊಂಡಿದ್ದಾರೆ.