ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣದ ಆರೋಪಿ ರಾಜೇಶ್ವರಿ ಶೆಟ್ಟಿಗೆ ಜಾಮೀನು ಮಂಜೂರು

ಬೆಂಗಳೂರು : ಉಡುಪಿಯ ಉದ್ಯಮಿ ಭಾಸ್ಕರ್ ಶೆಟ್ಟಿ ಕೊಲೆಯ ಪ್ರಮುಖ ಆರೋಪಿ ರಾಜೇಶ್ವರಿ ಶೆಟ್ಟಿಗೆ ಇಂದು ಹೈಕೋರ್ಟ್ ಜಾಮೀನು ನೀಡಿದೆ.

 ಜು.28 2016ರಂದು ನಡೆದಿದ್ದ ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಜೂನ್ ತಿಂಗಳಲ್ಲಿ ಉಡುಪಿ ನ್ಯಾಯಾಲಯ ಆರೋಪಿಗಳಾದ ರಾಜೇಶ್ವರಿ ಶೆಟ್ಟಿ ಹಾಗೂ ಆಕೆಯ ಪ್ರಿಯತಮ ನಿರಂಜನ್ ಭಟ್ ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಈ ತೀರ್ಪು ಪ್ರಶ್ನಿಸಿ ರಾಜೇಶ್ವರಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಇದೀಗ ಹೈಕೋರ್ಟ್ ರಾಜೇಶ್ವರಿ ಶೆಟ್ಟಿಗೆ ಜಾಮೀನು ಮಂಜೂರು ಮಾಡಿದೆ.

 
 
 
 
 
 
 
 
 
 
 

Leave a Reply