31 ವರ್ಷದ ಹಿಂದಿನ ಪ್ರಕರಣದಲ್ಲಿ ತಲೆ ಮರೆಸಿಕೊಂಡ ಆರೋಪಿ ಬಂಧನ

ಶಂಕರನಾರಾಯಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಶಂಕರನಾರಾಯಣ ಗ್ರಾಮದಲ್ಲಿ 1993 ನೇ ಇಸವಿಯಲ್ಲಿ ದಾಖಲುಗೊಂಡ ಕಳವು ಪ್ರಕರಣಕ್ಕೆಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಹಾಜರಾಗದೇ ತಲೆ ಮರೆಸಿಕೊಂಡಿದ್ದ ವಾರಂಟು ಆಸಾಮಿ ಹೊನ್ನ @ ಹೊನ್ನಪ್ಪ, (ಪ್ರಾಯ: 55 ವರ್ಷ, ತಂದೆ: ಮರಿಯಪ್ಪ , ವಾಸ: ಇಂಗಳಗೊಂದಿ, ಹೆರೂರು ಗ್ರಾಮ, ಹಾನಗಲ್ ತಾಲೂಕು ಹಾವೇರಿ ಜಿಲ್ಲೆ},ದಿನಾಂಕ 20/06/2023 ರಂದು ಮದ್ಯಾಹ್ನ ಸಮಯ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಶಂಕರನಾರಾಯಣ ಪೊಲೀಸರು ದಸ್ತಗಿರಿ ಮಾಡಿರುತ್ತಾರೆ  ದಿನಾಂಕ 21/06/2023 ರಂದು ಸದ್ರಿ ವಾರೆಂಟ್ ಆಸಾಮಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

ಈತನ ಮೇಲೆ ವಿವಿಧ ಠಾಣೆಗಳಲ್ಲಿ ಹಲವಾರು ಪ್ರಕರಣ ದಾಖಲಾಗಿದೆ.

 
 
 
 
 
 
 
 
 
 
 

Leave a Reply