ವಿದ್ಯುತ್ ಅವಘಡದಿಂದ ಅಂಗಡಿಗಳಿಗೆ ಬೆಂಕಿ

ಉಡುಪಿ ಸರ್ವೀಸ್ ಬಸ್ ನಿಲ್ದಾಣದ ಬಳಿ ಇರುವ ಎರಡು ಅಂಗಡಿಗಳಲ್ಲಿ ವಿದ್ಯುತ್ ಅವಘಡದಿಂದ ಬೆಂಕಿ ತಗಲಿ ಬಹುತೇಕ ವಸ್ತುಗಳು ಸುಟ್ಟು ಹೋಗಿದ ಘಟನೆ ಇಂದು ಮುಂಜಾನೆ ನಡೆದಿದೆ. ಸುಮಾರು ಎರಡು ಲಕ್ಷಕ್ಕೂ ಹೆಚ್ಚಿನ ನಷ್ಟ ಉಂಟಾಗಬಹುದು ಎಂದು ಅಂಗಡಿ ಮಾಲಕರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಶಾಸಕ ಕೆ. ರಘುಪತಿ ಭಟ್, ನಗರಸಭಾ ಸದಸ್ಯ ಟಿ.ಜಿ.ಹೆಗಡೆ ಹಾಗೂ ನಗರಸಭೆಯ ಅಧಿ ಕಾರಿಗಳು ಭೇಟಿ ನೀಡಿದ್ದಾರೆ.

 
 
 
 
 
 
 
 
 

Leave a Reply