ಪೌರಕಾರ್ಮಿಕನ ಮೇಲೆ ಹಲ್ಲೆ ಶ್ರೀರಾಮಸೇನೆ ಯಿಂದ ಖಂಡನೆ.ಹಿಂದುಗಳ ಮೇಲಿನ ದೌರ್ಜನ್ಯ ಸಹಿಸಲಾರೆವು.

  1. ಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಛ ಭಾರತದ ಕನಸಿಗೆ ಪೂರಕವಾಗಿ, ಉಡುಪಿ ನಗರವನ್ನು ಸ್ವಚ್ಛವಾಗಿಡಲು ಅತೀ ಕಡಿಮೆ ವೇತನದಲ್ಲಿ ಹಗಲು ರಾತ್ರಿ ಶ್ರಮಿಸುತ್ತಿರುವ ನಮ್ಮ ಪೌರ ಕಾರ್ಮಿಕರ ಮೇಲೆ ಇಂದು ಉಡುಪಿಯ ಸಿಟಿ ಬಸ್ ನಿಲ್ದಾಣದ ಬಳಿಯಿರುವ ಅಸ್ಮಾ ಎಲೆಕ್ಟ್ರಾನಿಕ್ ಅಂಗಡಿ ಮಾಲೀಕನೋರ್ವ ಹಲ್ಲೆ ಮಾಡಿರುವುದನ್ನು ಉಡುಪಿ ಜಿಲ್ಲಾ ಶ್ರೀ ರಾಮಸೇನೆಯು ತೀವ್ರವಾಗಿ ಖಂಡಿಸುತ್ತದೆ.
  2. ಇದೊಂದು ಹಿಂದುಗಳ ಮೇಲೆ ನಡೆದ ಹಲ್ಲೆ ಎಂದರೆ ತಪ್ಪಾಗಲಾರದು. ಹಲ್ಲೆ ಮಾಡಿದ ವ್ಯಕ್ತಿ ಯಾರೇ ಆದರೂ ಸರಕಾರ ಹಾಗೂ ಗೃಹ ಇಲಾಖೆ ಕೂಡಲೇ ಬಂಧಿಸಬೇಕು.
  3. ಶ್ರೀರಾಮಸೇನೆಯು ಸಂತ್ರಸ್ತ ಪೌರಕಾರ್ಮಿಕರಿಗೆ ಸಂಪೂರ್ಣ ಬೆಂಬಲವಿದ್ದು , ತಪ್ಪಿತಸ್ಥರನ್ನು ಕೂಡಲೇ ಬಂಧಿಸಲು ಅಗ್ರಹಿಸುತ್ತಿದೆ.ಒಂದು ವೇಳೆ ಅರೋಪಿಗಳ ವಿರುದ್ದ ಕ್ರಮ‌ ಜರಗಿಸದೆ ಇದ್ದಲ್ಲಿ ಸಮಾನ ಮನಸ್ಕರನ್ನು ಜೊತೆಯಾಗಿಸಿ ಕೊಂಡು ಉಗ್ರವಾದ ಹೋರಾಟವನ್ನು ಮಾಡಲಿದ್ದೇವೆ ಎಂದು ಉಡುಪಿ ಜಿಲ್ಲಾ ಶ್ರೀರಾಮಸೇನೆಯ ಜಿಲ್ಲಾಧ್ಯಕ್ಷರಾದ ಜಯರಾಂ ಅಂಬೆಕಲ್ಲು ತಿಳಿಸಿದ್ದಾರೆ.
 
 
 
 
 
 
 
 
 
 
 

Leave a Reply