ಉಡುಪಿ: ಚೂರಿ ಇರಿದು ಯುವಕನ ಹತ್ಯೆ.!

ಉಡುಪಿ ಜಿಲ್ಲೆಯ ಕಟಪಾಡಿ ಸಮೀಪದ ಪಾಂಗಾಳ ಪೇಟೆಯ ಹಳೆಯ ಬಾರ್ ಪಕ್ಕದಲ್ಲಿ ಯುವಕನನ್ನು ಬರ್ಬರವಾಗಿ ಚೂರಿ ಇರಿದು ಹತ್ಯೆಯಾಗಿದೆ ಎಂದು ತಿಳಿದು ಬಂದಿದೆ. ಯಾರೂ ದುಷ್ಕರ್ಮಿಗಳು ಶರತ್ ಶೆಟ್ಟಿ ಎಂಬವರ ಎದೆಯ ಭಾಗಕ್ಕೆ ಚಾಕು ಹಾಕಿದ್ದಾರೆ ಎನ್ನಲಾಗಿದೆ. ಅಲ್ಲಿಯ ಸ್ಥಳೀಯರು ಆತನನ್ನು ಆಸ್ಪತ್ರೆಗೆ ದಾಖಾಲಿಸಿದ್ದಾರೆ.ಆದರೆ ಶರತ್ ಶೆಟ್ಟಿ ಮೃತಪಟ್ಟದ್ದಾರೆ ಎನ್ನಲಾಗಿದೆ. ಭೂ ವ್ಯವಹಾರದ ಹಿನ್ನೆಲೆಯಲ್ಲಿ ಕೊಲೆ ನಡೆದಿದೆ ಎಂದು ಸಂಶಯ ವ್ಯಕ್ತವಾಗಿದೆ. ಘಟನೆ ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. 

 
 
 
 
 
 
 
 
 
 
 

Leave a Reply