ಕುಂದಾಪುರ: ನೇಣು ಬಿಗಿದುಕೊಂಡು ಕಾನ್ಸ್ಟೇಬಲ್ ಆತ್ಮಹತ್ಯೆ!

 ಕುಂದಾಪುರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಕಾನ್ಸ್ಟೇಬಲ್ ಒಬ್ಬರು ಹೊನ್ನಾವರ ತಾಲೂಕಿನ ಇಕೋ ಬೀಚ್ ಬಳಿ ನೇಣಿಗೆ ಶರಣಾಗಿದ್ದಾರೆ..

ರಾಮ ನಾಗೇಶ್(32) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡವರು. ಇವರು ಮೂಲತಃ ಕುಮಟಾದ ತಾಲೂಕಿನ ನಾಡುಮಾಸ್ಕೇರಿಯವರು ಎನ್ನಲಾಗಿದೆ. ಕಳೆದ ನಾಲ್ಕೈದು ತಿಂಗಳಿಂದ ಇವರು ಕರ್ತವ್ಯಕ್ಕೆ ಗೈರಾಗಿದ್ರು ಎನ್ನಲಾಗಿದೆ. ಇನ್ನು ಘಟನೆ ಸಂಬಂಧ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 
 
 
 
 
 
 
 
 
 
 

Leave a Reply