ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಂಚೋಳಿ ತಾಲೂಕಿನ ಕುಂಚಾವರಂ ಬಳಿಯ ಪೋಚಾವರಂನಲ್ಲಿ ನಡೆದಿದೆ.
ಮೃತರು ಹನುಮಂತ(36), ಮಕ್ಕಳಾದ ಓಕಾಂ(9) ಹಾಗೂ ಅಕ್ಷತಾ(6) ಎಂದು ತಿಳಿದು ಬಂದಿದೆ.
ತಂದೆಯೊಬ್ಬ ತನ್ನ ಇಬ್ಬರು ಮಕ್ಕಳನ್ನು ಬೆನ್ನಿಗೆ ಕಟ್ಟಿಕೊಂಡು ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಂಚೋಳಿ ತಾಲೂಕಿನ ಕುಂಚಾವರಂ ಬಳಿಯ ಪೋಚಾವರಂನಲ್ಲಿ ನಡೆದಿದೆ.
ಮೃತರು ಹನುಮಂತ(36), ಮಕ್ಕಳಾದ ಓಕಾಂ(9) ಹಾಗೂ ಅಕ್ಷತಾ(6) ಎಂದು ತಿಳಿದು ಬಂದಿದೆ.