ಸುದ್ದಿಅಪರಾಧ ಉಡುಪಿ ಜಿಲ್ಲೆಯಲ್ಲೊಂದು ಅಮಾನವೀಯ ಘಟನೆ By Janardhan Kodavoor/Team karavalixpress, - August 5, 2022 ಕುಂದಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕೊರ್ಗಿ ಬಳಿಯಲ್ಲಿ ಮಹಿಳೆಯೋರ್ವರಿಗೆ ಗಂಭೀರ ಹಲ್ಲೆ ನಡೆಸಿ, ಚಿನ್ನಾಭರಣವನ್ನು ಕಳವು ಮಾಡಿದ ಘಟನೆ ಶುಕ್ರವಾರ ಸಂಜೆ ವರದಿಯಾಗಿದೆ. ಪ್ರಕರಣ ಕುರಿತು ಇನ್ನಷ್ಟೇ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.