ಈ ಬಾರಿಯ ದಸರಾ ಉದ್ಘಾಟಿಸಲು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ

ಬೆಂಗಳೂರು: ಅಕ್ಟೋಬರ್ 7ರಿಂದ ಆರಂಭವಾಗಲಿರುವ ನಾಡಹಬ್ಬ ದಸರಾ ಮಹೋತ್ಸವವನ್ನು ಉದ್ಘಾಟಿಸಲು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ರವರಿಗೆ ಆಹ್ವಾನ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ದಸರಾ ಹಬ್ಬದ ಸಿದ್ಧತೆ ಕುರಿತಂತೆ ಚರ್ಚಿಸಿ ಮುಖ್ಯಮಂತ್ರಿ ಬಸವರಾಜ ಎಸ್.ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

 
 
 
 
 
 
 
 
 
 
 

Leave a Reply