ವಿಧಾನಸಭಾ ಸಾರ್ವತ್ರಿಕ ಚುನಾವಣೆ 2023 ಕ್ಕೆ ಸಂಬಂದಿಸಿದಂತೆ ಮಾದರಿ ನೀತಿ ಸಂಹಿತೆ, ಸಾಮಾಜಿಕ ಜಾಲತಾಣ ಬಳಕೆ, ಮುದ್ರಣ ಮತ್ತು ದೃಶ್ಯ ಮಾಧ್ಯಮಗಳ ಜವಾಬ್ದಾರಿ ಮತ್ತಿತರ ವಿಷಯಗಳ ಕುರಿತು ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿಗಳು ಎಪ್ರಿಲ್ 6 ರಂದು ಬೆಳಗ್ಗೆ 11 ರಿಂದ 12.30 ರ ವರೆಗೆ ಉಡುಪಿ ಪ್ರತ್ರಿಕಾ ಭವನದಲ್ಲಿ ಜಿಲ್ಲೆಯ ಪತ್ರಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ.