ಶ್ರೀ ಕೃಷ್ಣ ಮಠದಲ್ಲಿ ದೀಪಾವಳಿಯ ಪ್ರಯುಕ್ತ ಜಲ ಪೂರಣ ಗಂಗಾ ಪೂಜೆ

ಶ್ರೀ ಕೃಷ್ಣ ಮಠದಲ್ಲಿ, ದೀಪಾವಳಿಯ ಪ್ರಯುಕ್ತ ಜಲ ಪೂರಣ ಗಂಗಾ ಪೂಜೆಯನ್ನು ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ  ಶ್ರೀಪಾದರ ಉಪಸ್ಥಿತಿಯಲ್ಲಿ ಮಠದ ಪುರೋಹಿತರಾದ ಮುದರಂಗಡಿ ಲಕ್ಷ್ಮೀಶ ಆಚಾರ್ಯರು ನೆರವೇರಿಸಿದರು.

 
 
 
 
 
 
 
 
 
 
 

Leave a Reply