ಸುದ್ದಿ ಶ್ರೀ ಕೃಷ್ಣ ಮಠದಲ್ಲಿ ದೀಪಾವಳಿಯ ಪ್ರಯುಕ್ತ ಜಲ ಪೂರಣ ಗಂಗಾ ಪೂಜೆ By Janardhan Kodavoor/Team karavalixpress, - November 13, 2020 ಶ್ರೀ ಕೃಷ್ಣ ಮಠದಲ್ಲಿ, ದೀಪಾವಳಿಯ ಪ್ರಯುಕ್ತ ಜಲ ಪೂರಣ ಗಂಗಾ ಪೂಜೆಯನ್ನು ಪರ್ಯಾಯ ಅದಮಾರು ಮಠದ ಶ್ರೀ ಈಶಪ್ರಿಯ ತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಮಠದ ಪುರೋಹಿತರಾದ ಮುದರಂಗಡಿ ಲಕ್ಷ್ಮೀಶ ಆಚಾರ್ಯರು ನೆರವೇರಿಸಿದರು.