ಡಿ.ಕೆ.ಶಿವಕುಮಾರ್ ಉಡುಪಿ ಕೃಷ್ಣ ಮಠದಲ್ಲಿ  

ಶ್ರೀಕೃಷ್ಣ ಮಠಕ್ಕೆ ಕಾಂಗ್ರೆಸ್ ನ ರಾಜ್ಯಾಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು ಭೇಟಿ ನೀಡಿ, ದೇವರ ದರ್ಶನ ಪಡೆದು ಪರ್ಯಾಯ ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು.ಈ ಸಂದರ್ಭದಲ್ಲಿ ವಿನಯಕುಮಾರ್ ಸೊರಕೆ, ಯು ಆರ್ ಸಭಾಪತಿ, ಅಶೋಕ್ ಕುಮಾರ್ ಕೊಡವೂರು, ಪಕ್ಷದ ಪದಾಧಿಕಾರಿಗಳು, ವ್ಯವಸ್ಥಾಪಕರಾದ ಗೋವಿಂದ್ರಾಜ್ ,ಪಿ.ಆರ್.ಓ ಶ್ರೀಶ ಕಡೆಕಾರ್ ಮೊದಲಾದವರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply