ಸುದ್ದಿ ಶ್ರೀದುರ್ಗಾ ಕ್ರೆಡಿಟ್ ಕೋ-ಆಪರೇಟಿವ್ ಸೋಸೈಟಿಗೆ ಪ್ರಮೋದ್ ಜೀ ಭೇಟಿ By Janardhan Kodavoor/Team karavalixpress, - September 21, 2022 ಶ್ರೀರಾಮಸೇನೆಯ ರಾಷ್ಟ್ರೀಯ ಅಧ್ಯಕ್ಷರಾದ ಪ್ರಮೋದ್ ಜೀ ಯವರು ಇಂದು ಅಲೆವೂರು ಶ್ರೀದುರ್ಗಾ ಕ್ರೆಡಿಟ್ ಕೋ-ಆಪರೇಟಿವ್ ಸೋಸೈಟಿಗೆ ಭೇಟಿ ನೀಡಿ ಶುಭ ಹಾರೈಸಿದರು.ಈ ಸಂಧರ್ಭದಲ್ಲಿ ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮೆನೇಜರ್, ಸಿಬ್ಬಂದಿಗಳು ಉಪಸ್ಥಿತರಿದ್ದರು.