ಮಣಿಪಾಲ: ಶಾರ್ಟ್ ಸರ್ಕ್ಯೂಟ್ ನಿಂದ ಹೊತ್ತಿ ಉರಿದ ಬಸ್

ಮಣಿಪಾಲ:ಟೈಗರ್ ಸಕರ್ಕಲ್ ಸಮೀಪ ನಡುರಸ್ತೆಯಲ್ಲಿ – ಬೆಂಗಳೂರಿನಿಂದ ಮಣಿಪಾಲಕ್ಕೆ ಬರುತಿದ್ದ ದುರ್ಗಾಂಬ ಬಸ್ಸಿನಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಅವಘಡ ಸಂಭವಿಸಿದೆ. ಇಂದು ಮುಂಜಾನೆ ಅನಾಹುತ ನಡೆದಿದ್ದು ಬಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.

ಎಲ್ಲಾ ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ.
ಮಣಿಪಾಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

 
 
 
 
 
 
 
 
 
 
 

Leave a Reply