ಸುದ್ದಿ ಚುನಾವಣಾಧಿಕಾರಿ ಸೀತಾ ಎಂ.ಸಿ ಯವರಿಂದ ಸುಗಮ ಚುನಾವಣೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ಸಭೆ By Janardhan Kodavoor/Team karavalixpress, - April 18, 2023 ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಸೀತಾ ಎಂ.ಸಿ ಅವರು, ಇಂದು ತಮ್ಮ ಕಚೇರಿಯಲ್ಲಿ, ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರ ಮತ್ತು ಪ್ರತಿನಿದಿಗಳ ಸಭೆಯನ್ನು ನಡೆಸಿ, ಮಾದರಿ ನೀತಿ ಸಂಹಿತೆ ಪಾಲನೆ ಮತ್ತು ಸುಗಮ ಚುನಾವಣೆಗೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.