ಉಚಿತ ಕಣ್ಣಿನ ತಪಾಸಣೆ, ಹಾಗೂ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ

ಶಿರ್ಲಾಲು ಪಂಚಾಯತ್, ಪ್ರಸಾದ್ ನೇತ್ರಾಲಾಯ ಉಡುಪಿ, ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ, ರೋಟರಿ ಕ್ಲಬ್ ಕಾರ್ಕಳ, ಪ್ರಾಥಮಿಕ ಆರೋಗ್ಯ ಕೇಂದ್ರ ಮಾಳ ಇದರ ಸಹಯೋಗದೊಂದಿಗೆ ಉಚಿತ ಕಣ್ಣಿನ ತಪಾಸಣೆ, ಹಾಗೂ ಪೊರೆ ಶಸ್ತ್ರ ಚಿಕಿತ್ಸಾ ಶಿಬಿರ ಇಂದು ಶ್ರೀ ಸಿದ್ಧಿವಿನಾಯಕ ಮಂದಿರ ಶಿರ್ಲಾಲು ಇಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಮಾನಂದ ಪೂಜಾರಿ ಇವರ ಅಧ್ಯಕ್ಷೆಯಲ್ಲಿ ನಡೆಯಿತು ಶಿಬಿರದಲ್ಲಿ ವೈಧ್ಯಾದಿಕಾರಿಗಳು, ಆಸ್ಪತ್ರೆ ಸಿಬ್ಬಂದಿಗಳು, ರೋಟರಿ ಕ್ಲಬ್ ಸಂಸ್ಥೆಯ ಅಧ್ಯಕ್ಷರು, ಆಶಾ ಕಾರ್ಯಕರ್ತೆಯರು, ಗ್ರಾಮಸ್ಥರು ಭಾಗವಹಿಸಿದ್ದರು.

 
 
 
 
 
 
 
 
 
 
 

Leave a Reply