ಖ್ಯಾತ ಜಾನಪದ ಗಾಯಕ ಡಾ. ಗಣೇಶ್ ಗಂಗೊಳ್ಳಿ ಅವರಿಗೆ ಭಾರತ ಸೇವರತ್ನ ರಾಷ್ಟ್ರೀಯ ಪ್ರಶಸ್ತಿ ಪ್ರಧಾನ

ದಿನಾಂಕ: 13/08/2020 ರಂದು ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ ಇದರ ರಾಷ್ಟ್ರ ಕವಿ ಕುವೆಂಪು ಸಭಾಂಗಣದಲ್ಲಿ ನಡೆದ, ಪಂಡಿತ ಪುಟ್ಟ ರಾಜ್ ಗವಾಯಿ ಸೇವಾ ಸಮಿತಿ ನವದೆಹಲಿ, ಹಾಗೂ ಚೇತನ ಪೌಂಡೇಶನ್ ಕರ್ನಾಟಕ, ಇವರ ಸಂಯುಕ್ತ ಆಶ್ರಯದಲ್ಲಿ…75 ನೆಯ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ, ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಇದರ ಜಿಲ್ಲಾ ಕಾರ್ಯಾಧ್ಯಕ್ಷ ಹಾಗೂ, ನಾಡಿನ ಖ್ಯಾತ ಜಾನಪದ ಗಾಯಕರಾದ ಡಾ. ಗಣೇಶ್ ಗಂಗೊಳ್ಳಿ ಅವರ ಜಾನಪದ ಸಂಗೀತ ಮತ್ತು ಸಂಘಟನಾ ಕ್ಷೇತ್ರದ 32 ವರ್ಷದ ಕಲಾ ಸೇವೆಯನ್ನು ಗುರುತಿಸಿ , ಭಾರತ ಸೇವರತ್ನ ರಾಷ್ಟ್ರೀಯ ಪ್ರಶಸ್ತಿಯನ್ನು ಡಾ.ಸತೀಶ್ ಕುಮಾರ್ ಎಸ್ ಹೊಸಮನಿ , ನಿರ್ದೇಶಕರು ಸಾರ್ವಜನಿಕ ಗ್ರಂಥಾಲಯ ಇಲಾಖೆ ಇವರು ಪ್ರಧಾನ ಮಾಡಿದರು

 
 
 
 
 
 
 
 
 
 
 

Leave a Reply