ಪರಿಸರಸ್ನೇಹಿ ಗಣೇಶನ ವಿಗ್ರಹಗಳ​ ಕುರಿತು ನುಡಿಚಿತ್ರ ಪ್ರಸಾರ

ರೇಡಿಯೋ ಮಣಿಪಾಲ್ 90.4 Mhz​ -ದೇಸಿ ಸೊಗಡು​ ಸಮುದಾಯ ಬಾನುಲಿ.

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬೆಂಗಳೂರು, ಕರ್ನಾಟಕ ಸರ್ಕಾರ
ಪ್ರಾಯೋಜಿಸುವ

“ಶುದ್ಧ ಜಲ , ಸ್ವಚ್ಛ ನೆಲ , ಆರೋಗ್ಯವಾಗಿರಲಿ  ಜೀವಸಂಕುಲ”​ ಬಾನುಲಿ ಸರಣಿ ಕಾರ್ಯಕ್ರಮದಲ್ಲಿ​ ಸೆಪ್ಟೆಂಬರ್ ತಿಂಗಳ ದಿನಾಂಕ 7 ರಂದು ಮಂಗಳವಾರ​  ಸಂಜೆ 6 ಗಂಟೆಗೆ * ಪರಿಸರಸ್ನೇಹಿ ಗಣೇಶನ ವಿಗ್ರಹಗಳ​ ಕುರಿತು ನುಡಿಚಿತ್ರ  ಪ್ರಸಾರವಾಗಲಿದೆ. 

 
ಆವೆಮಣ್ಣಿನಿಂದ ಮಾಡಿದ ಪರಿಸರ ಸ್ನೇಹಿ ಗಣೇಶನ ವಿಗ್ರಹ ರಚನೆಕಾರರಾದ ಗಣೇಶ್ ನಾಯಕ್ ಎಣ್ಣೆಹೊಳೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಉಡುಪಿ ಪ್ರಾದೇಶಿಕ ಕಛೇರಿಯ ಪರಿಸರಾಧಿಕಾರಿ ವಿಜಯಾ ಹೆಗಡೆ ಪಾಲ್ಗೊಳ್ಳಲಿದ್ದಾರೆ.​ ಸೆಪ್ಟೆಂಬರ್ 8ರಂದು ಮಧ್ಯಾಹ್ನ 1 ಗಂಟೆಗೆ ಇದರ ಮರುಪ್ರಸಾರವಿರುವುದು.

ನೆರವು: ಉಡುಪಿ ಜಿ.ಪಂ​- ರೇಡಿಯೋ ಮಣಿಪಾಲ್

 
 
 
 
 
 
 
 
 
 
 

Leave a Reply